Sunday 7 April 2013

ತಂದೆ-ತಾಯಿ ಇವರು ಸ್ವಭಾವದಿಂದಲೇ ಹಿತೈಷಿಗಳು, ಇವರನ್ನು ವಂಚಿಸಿವ, ತಿರಸ್ಕರಿಸುವ, ದ್ವೇಷಿಸುವ ಮಕ್ಕಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಯಾರನ್ನು ಬೇಕಾದರೂ ಬಲಿಕೊಡುತ್ತಾರೆ. ತಂದೆ-ತಾಯಿಯರನ್ನು ಬೇರ್ಪಡಿಸಿ ಆನಂದಿಸುತ್ತಾರೆ. ತಾವೂ ನಾಶಹೊಂದಿ  ಕುಟುಂಬವನ್ನು ಹಾಳುಗೆಡುಹುತ್ತಾರೆ. ಅವರು ಪಶ್ಚಾತ್ತಾಪ ಪಡುವುದಿಲ್ಲ.. ಕಳ್ಳರ
ದರೋಡೆಕೋರರ ಕೊಲೆಗಡುಕರಿಂದಾದ ಆಘಾತವು ಹೆಚ್ಹೆನಿಸುವುದಿಲ್ಲ. ಮಕ್ಕಳೇ ಹಾಗಾದಾಗ ದುಃಖಾಂತ ಜೀವನವಾಗಿ  ತಂದೆತಾಯಿಯರ ಸಾವಿಗೆ ಕಾರಣರಾಗುತ್ತಾರೆ,ಅಷ್ಟೇ ಅಲ್ಲ ಆ ಮಕ್ಕಳು ಮಹಾ ಪಾಪಿಗಳಾಗಿ ಉಳಿಯುತ್ತಾರೆ.

No comments:

Post a Comment